ಸಿಎಂ ಪರಿಹಾರ ನಿಧಿಗೆ  ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೌಕರರಿಂದ  1.71 ಕೋಟಿ ದೇಣಿಗೆ

ಸಿಎಂ ಪರಿಹಾರ ನಿಧಿಗೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೌಕರರಿಂದ 1.71 ಕೋಟಿ ದೇಣಿಗೆ

25 ಅಕ್ಟೋಬರ್ 2019
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೌಕರರ ಎರಡು ದಿನದ ವೇತನದ ಒಟ್ಟು 1.71 ಕೋಟಿ ರೂ.ಗಳ ಚೆಕ್ಕನ್ನು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ತುಷಾರ್ ಗಿರಿನಾಥ್, ಇಂಜಿನಿಯರಿಂಗ್ ಮುಖ್ಯಸ್ಥ ಕೆಂಪರಾಮಯ್ಯ, ಆರ್ಥಿಕ ಸಲಹೆಗಾರ ಪ್ರಶಾಂತ್ ಮಾಡಾಳ್, ಮುಖ್ಯ ಆಡಳಿತಾಧಿಕಾರಿ ಕೃಷ್ಣೇಗೌಡ ತಾಯಣ್ಣವರ, ನೌಕರರ ಸಂಘದ ಅಧ್ಯಕ್ಷ ರುದ್ರೇಗೌಡ ಉಪಸ್ಥಿತರಿದ್ದರು.

Leave a Reply