ಇಂದು ಮಾನ್ಯ ಯಡಿಯೂರಪ್ಪನವರು ಬೆಂಗಳೂರಿನಲ್ಲಿ ನಡೆದ ‘ಶರಣ ಸಂಸ್ಕೃತಿ ಉತ್ಸವ’ದಲ್ಲಿ ಭಾಗವಹಿಸುವ ಮೂಲಕ ದೇಶದ ಪ್ರಗತಿಗೆ ಶರಣರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು, ಗಣ್ಯರು ಉಪಸ್ಥಿತರಿದ್ದರು.

ಬೆಂಗಳೂರಿನಲ್ಲಿ ನಡೆದ ‘ಶರಣ ಸಂಸ್ಕೃತಿ ಉತ್ಸವ’
- Post author:admin
- Post published:December 30, 2018
- Post category:BSY's Photos
- Post comments:0 Comments