ಕರ್ನಾಟಕ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಯೋಜನೆ 2021 ನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು.

Continue Reading ಕರ್ನಾಟಕ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಯೋಜನೆ 2021 ನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು.

ಟೋಕಿಯೋ ಒಲಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಭರವಸೆಯ ಈಜುಪಟು ಶ್ರೀಹರಿ ನಟರಾಜನ್‌ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ ಸಿಎಂ.

Continue Reading ಟೋಕಿಯೋ ಒಲಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಭರವಸೆಯ ಈಜುಪಟು ಶ್ರೀಹರಿ ನಟರಾಜನ್‌ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ ಸಿಎಂ.

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ, ಸರ್ಕಾರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

Continue Reading ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ, ಸರ್ಕಾರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕರ್ನಾಟಕ ಈಗಲೂ ಹೂಡಿಕೆದಾರರ ನೆಚ್ಚಿನ ಸ್ಥಳವಾಗಿದ್ದು, ರೂ. 28,000 ಕೋಟಿ ಹೂಡಿಕೆ ಮತ್ತು ಒಪ್ಪಂದಗಳು ಪರಿಗಣನೆಯ ಹಂತದಲ್ಲಿವೆ. ಒಂದು ವರ್ಷದಲ್ಲಿ ರಾಜ್ಯ ಸುಮಾರು ಒಂದು ಲಕ್ಷ ಕೋಟಿ ಹೂಡಿಕೆಯನ್ನು ಆಕರ್ಷಿಸಿದೆ.

Continue Reading ಕರ್ನಾಟಕ ಈಗಲೂ ಹೂಡಿಕೆದಾರರ ನೆಚ್ಚಿನ ಸ್ಥಳವಾಗಿದ್ದು, ರೂ. 28,000 ಕೋಟಿ ಹೂಡಿಕೆ ಮತ್ತು ಒಪ್ಪಂದಗಳು ಪರಿಗಣನೆಯ ಹಂತದಲ್ಲಿವೆ. ಒಂದು ವರ್ಷದಲ್ಲಿ ರಾಜ್ಯ ಸುಮಾರು ಒಂದು ಲಕ್ಷ ಕೋಟಿ ಹೂಡಿಕೆಯನ್ನು ಆಕರ್ಷಿಸಿದೆ.

ಕರ್ನಾಟಕ ಕಾನ್ಕ್ಲೇವ್‌ನಲ್ಲಿ ಜಾಗತಿಕ ಉದ್ಯಮಿಗಳೊಂದಿಗೆ ಸಂವಾದ ನಡೆಸಿದ ಸಿಎಂ. ಸಾಂಕ್ರಾಮಿಕದ ಹೊರತಾಗಿಯೂ, ಮಾರ್ಚ್‌ 2020 ರ ಬಳಿಕ ಕರ್ನಾಟಕ ಸುಮಾರು ರೂ. 77,000 ಕೋಟಿ ಬಂಡವಾಳ ಹೂಡುವಿಕೆಯ 520 ಔದ್ಯಮಿಕ ಯೋಜನೆಗಳಿಗೆ ಹಸಿರು ನಿಶಾನೆ ನೀಡಿದೆ.

Continue Reading ಕರ್ನಾಟಕ ಕಾನ್ಕ್ಲೇವ್‌ನಲ್ಲಿ ಜಾಗತಿಕ ಉದ್ಯಮಿಗಳೊಂದಿಗೆ ಸಂವಾದ ನಡೆಸಿದ ಸಿಎಂ. ಸಾಂಕ್ರಾಮಿಕದ ಹೊರತಾಗಿಯೂ, ಮಾರ್ಚ್‌ 2020 ರ ಬಳಿಕ ಕರ್ನಾಟಕ ಸುಮಾರು ರೂ. 77,000 ಕೋಟಿ ಬಂಡವಾಳ ಹೂಡುವಿಕೆಯ 520 ಔದ್ಯಮಿಕ ಯೋಜನೆಗಳಿಗೆ ಹಸಿರು ನಿಶಾನೆ ನೀಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿ ರಾಜ್ಯದ ಭೇಡಿಕೆಗಳನ್ನು ಮಂಡಿಸಿದರು.

Continue Reading ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿ ರಾಜ್ಯದ ಭೇಡಿಕೆಗಳನ್ನು ಮಂಡಿಸಿದರು.

ನೂತನ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು ಅವರಿಗೆ ಶುಭಕೋರಿದರು. ರಾಜ್ಯದ 19 ನೇ ರಾಜ್ಯಪಾಲರಾಗಿರುವ ಗೆಹ್ಲೋಟ್‌ ಅವರಿಗೆ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ ಓಕಾ ಪ್ರಮಾಣವಚನ ಬೋಧಿಸಿದರು.

Continue Reading ನೂತನ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು ಅವರಿಗೆ ಶುಭಕೋರಿದರು. ರಾಜ್ಯದ 19 ನೇ ರಾಜ್ಯಪಾಲರಾಗಿರುವ ಗೆಹ್ಲೋಟ್‌ ಅವರಿಗೆ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ ಓಕಾ ಪ್ರಮಾಣವಚನ ಬೋಧಿಸಿದರು.

ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ ದೊಡ್ಡಬಳ್ಳಾಪುರದಲ್ಲಿ ನಿರ್ಮಿಸಲಾಗಿರುವ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಬುಧವಾರ ಉದ್ಘಾಟಿಸಿದ ಮುಖ್ಯಮಂತ್ರಿಗಳು.

Continue Reading ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ ದೊಡ್ಡಬಳ್ಳಾಪುರದಲ್ಲಿ ನಿರ್ಮಿಸಲಾಗಿರುವ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಬುಧವಾರ ಉದ್ಘಾಟಿಸಿದ ಮುಖ್ಯಮಂತ್ರಿಗಳು.

ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾದ ರಾಜ್ಯದ ಸಂಸದರಾದ ರಾಜೀವ್‌ ಚಂದ್ರಶೇಖರ್‌, ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ ಮತ್ತು ಭಗವಂತ್‌ ಖೂಬಾ ಅವರಿಗೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ.

Continue Reading ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾದ ರಾಜ್ಯದ ಸಂಸದರಾದ ರಾಜೀವ್‌ ಚಂದ್ರಶೇಖರ್‌, ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ ಮತ್ತು ಭಗವಂತ್‌ ಖೂಬಾ ಅವರಿಗೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ.

ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಭಾನುವಾರ ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.

Continue Reading ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಭಾನುವಾರ ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ಸಳಿನ್‌ ಕುಮಾರ್‌ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಆಗಿರುವ ಅರುಣ್‌ ಸಿಂಗ್‌ ಸಮಕ್ಷಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಾಯಿತು.

Continue Reading ಪಕ್ಷದ ರಾಜ್ಯಾಧ್ಯಕ್ಷ ಸಳಿನ್‌ ಕುಮಾರ್‌ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಆಗಿರುವ ಅರುಣ್‌ ಸಿಂಗ್‌ ಸಮಕ್ಷಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಾಯಿತು.

ಸಿಎಂ ಸೋಮವಾರದಂದು ಕಂಟೋನ್‌ಮೆಂಟ್‌ನಿಂದ ಹೀಳಳಗಿವರೆಗೆ ಸಂಚರಿಸಿ ಸಬ್‌ಅರ್ಬನ್‌ ರೈಲ್‌ ಯೋಜನೆ ಮತ್ತು ಟ್ರಾಕ್‌ ಡಬ್ಲಿಂಗ್‌ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

Continue Reading ಸಿಎಂ ಸೋಮವಾರದಂದು ಕಂಟೋನ್‌ಮೆಂಟ್‌ನಿಂದ ಹೀಳಳಗಿವರೆಗೆ ಸಂಚರಿಸಿ ಸಬ್‌ಅರ್ಬನ್‌ ರೈಲ್‌ ಯೋಜನೆ ಮತ್ತು ಟ್ರಾಕ್‌ ಡಬ್ಲಿಂಗ್‌ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.