ಆ.29, ಬೆಂಗಳೂರು: ಇಂದು ಬಿಜೆಪಿಯ ಸಿದ್ಧಾಂತ ಹಾಗೂ ಪ್ರಧಾನಿ ಮೋದಿಯವರ ಜನಪರ ಆಡಳಿತವನ್ನು ಮೆಚ್ಚಿ ಪಕ್ಷ ಸೇರಿದ ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಕೋಲಿ ಸಮಾಜದ ಮುಖಂಡ ಶ್ರೀ ಬಾಬುರಾವ್ ಚಿಂಚನಸೂರ್ರವರನ್ನು ಮಾನ್ಯ ಬಿ.ಎಸ್. ಯಡಿಯೂರಪ್ಪನವರು ಆತ್ಮೀಯವಾಗಿ ಬರಮಾಡಿಕೊಂಡರು.

ಕಾಂಗ್ರೆಸ್ ನಾಯಕ ಬಿಜೆಪಿ ಸೇರ್ಪಡೆ
- Post author:admin
- Post published:August 29, 2018
- Post category:BSY's Photos
- Post comments:0 Comments