ಮುಖ್ಯಮಂತ್ರಿಗಳನ್ನು ಮೈಸೂರು ದಸರಾಕ್ಕೆ  ಆಹ್ವಾನಿಸಿದ ನಿಯೋಗ

ಮುಖ್ಯಮಂತ್ರಿಗಳನ್ನು ಮೈಸೂರು ದಸರಾಕ್ಕೆ ಆಹ್ವಾನಿಸಿದ ನಿಯೋಗ

14 ಸೆಪ್ಟೆಂಬರ್ 2019
ವಸತಿ ಸಚಿವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ದಸರಾ ಉತ್ಸವ ಸಮಿತಿ ಅಧ್ಯಕ್ಷರಾದ ವಿ. ಸೋಮಣ್ಣ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮೈಸೂರು ದಸರಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಪಲತಾ, ಶಾಸಕರುಗಳಾದ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಹರ್ಷವರ್ಧನ್, ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಉಪಸ್ಥಿತರಿದ್ದರು.

Leave a Reply