ಇಂದು ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದಲ್ಲಿ ಬಿಜೆಪಿಯ ಸಾರ್ವಜನಿಕ ಸಭೆಯು ಯಶಸ್ವಿಯಾಗಿ ನೆರವೇರಿತು. ಅಪಾರ ಜನಪರ ಕಾಳಜಿ ಹೊಂದಿರುವ ಶ್ರೀಕಾಂತ ಕುಲಕರ್ಣಿಯವರ ಪರವಾಗಿ ಮತಯಾಚನೆ ಮಾಡಲಾಯಿತು.

ಹುನ್ನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆ
- Post author:admin
- Post published:October 24, 2018
- Post category:BSY's Photos
- Post comments:0 Comments