ಇಂದು ಮಾನ್ಯ ಯಡಿಯೂರಪ್ಪನವರು ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧರಾದ ಶ್ರೀ ಎಚ್. ಗುರು ಅವರ ನಿವಾಸಕ್ಕೆ ಭೇಟಿ ನೀಡಿ, ವೀರಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಾಂತ್ವನ
- Post author:admin
- Post published:February 15, 2019
- Post category:BSY's Photos
- Post comments:0 Comments