ಇಂದು ಹಾಸನದ ಯುವ ಶಾಸಕರಾದ ಶ್ರೀ ಪ್ರೀತಮ್ ಗೌಡ ಅವರ ನಿವಾಸದ ಮೇಲೆ ದಾಳಿ ಹಾಗೂ ಕಾರ್ಯಕರ್ತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಖಂಡಿಸಿ ಮಾನ್ಯ ಯಡಿಯೂರಪ್ಪನವರು ತಮ್ಮ ನಿಯೋಗದೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಿ ಚರ್ಚಿಸಿದರು. ಈ ವೇಳೆ ಬಿಜೆಪಿಯ ಎಲ್ಲಾ ನಾಯಕರು, ಶಾಸಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಶಾಸಕ ಪ್ರೀತಮ್ ಗೌಡ ಮೇಲೆ ಹಲ್ಲೆ ಖಂಡಿಸಿ ರಾಜ್ಯಪಾಲರಿಗೆ ಮನವಿ
- Post author:admin
- Post published:February 14, 2019
- Post category:BSY's Photos
- Post comments:0 Comments